Friday, October 24, 2025

ludhiana court blast case

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img