ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...