Tuesday, May 20, 2025

m.b.pateel

ಜಗ್ಗೇಶ್ ಅಯೋಗ್ಯ …! ಜಗ್ಗೇಶ್ ವಿರುದ್ದ ಎಂ.ಬಿ ಪಾಟೀಲ್ ಕೆಂಡ

Banglore News: ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್  ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ. ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img