Monday, March 23, 2026

M K Stalin

ಬೆಂಕಿಯ ಜೊತೆ ಆಟ ಬೇಡ : ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್‌ ವಾರ್ನ್!

ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ.‌ ಈಗಾಗಲೇ ಎಸ್‌ಐಆರ್‌ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img