Saturday, June 27, 2026

M Karunanidhi

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img