Thursday, April 30, 2026

M Karunanidhi

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img