Tuesday, July 28, 2026

M Nagesh

ನಾಳೆ ಇಬ್ಬರು ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img