Thursday, August 20, 2026

M.P.Renukacharya

ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತೀರಿ: ರೇಣುಕಾಚಾರ್ಯ

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಪ್ರಧಾನಿ ಮೋದಿ ತಾಕತ್ತು ಇಡೀ ದೇಶಕ್ಕೆ ಗೊತ್ತು ಎಂದಿದ್ದಾರೆ. ಪೆಹಲ್ಗಾಮ್ ದಾಳಿಯಾದಾಗ, ಅಮೆರಿಕ ಅಧ್ಯಕ್ಷ ಭಾರತ ವಿರುದ್ಧ ಮಾತನಾಡಿದಾಗ, ಪ್ರಧಾನಿ ಮೋದಿಯವರು ಯಾವ ರೀತಿ ಆ್ಯಕ್ಷನ್ ತೆಗೆದುಕ``ಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ನೀವೋಬ್ಬರು ಹಿರಿಯ ರಾಜಕಾರಣಿ, ಆ...

Davanagere: ನನಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು. ಅಲ್ಲದೇ ಈ ಘಟನೆ ಖಂಡಿಸಿ...

ಸಿದ್ದು ಬಾಯಿಂದಲೇ ಡಿಕೆಶಿ ಸಿಎಂ ಎಂದು ಹೇಳಿಕೆ..?: ರೇಣುಕಾಚಾರ್ಯ ಬಿಗ್ ಬಾಂಬ್..!

Tumakuru News: ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳಾಯ್ತು, ಬಂದ ಪುಟ್ಟ ಹೋದ ಪುಟ್ಟ ಹಾಗಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೊ ಹಾಗೆ. ಮುಖ್ಯ ಮಂತ್ರಿ ಉಪ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img