Saturday, May 9, 2026

m sathish reddy

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img