Wednesday, September 16, 2026

m sathish reddy

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img