Saturday, May 24, 2025

M Virabhadrayya

ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕ ..!

www.karnatakatv.net:ತುಮಕೂರು:  ಜಿಲ್ಲೆಯ  ಮಧುಗಿರಿ ಕ್ಷೇತ್ರದ ಶಾಸಕ ಎಂ.ವೀರಭದ್ರಯ್ಯ ಸದಾ ಸೌಮ್ಯ ಸ್ವಭಾವದ ಜನಪ್ರತಿನಿಧಿ. ತಮ್ಮ ಕ್ಷೇತ್ರದ ಚಿಕ್ಕದಾಳವಟ್ಟ ಗ್ರಾಮದಲ್ಲಿ ಸುಮಾರು 21 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆ ಆರಂಭವಾಗಲಿದೆ. ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಗೆ ಅವರು ಭಾಗವಹಿಸಿದ್ದರು.  ಈ ವೇಳೆ  ಐ.ಡಿ ಹಳ್ಳಿ ಮೂಲಕ ಮುದ್ದೇನಹಳ್ಳಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಕೇಬಲ್ ಅಳವಡಿಸಲು...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img