ಕರ್ನಾಟಕ ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ, ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...