Tuesday, September 15, 2026

maadeshwara shree

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img