Sunday, June 1, 2025

madagaja

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

ರೆಕಾರ್ಡ್ ಬ್ರೇಕಿಂಗ್ ಕಲೆಕ್ಷನ್ : ಶ್ರೀಮುರಳಿ ನಟನೆಯ ‘ಮದಗಜ’

ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...

ಭರ್ಜರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ರೈಟ್ಸ್..!

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್‌ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ. ಪಕ್ಕ...

ಬಾರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ಡಬ್ಬಿಂಗ್ ರೇಟ್ಸ್..!

ಸ್ಯಾಂಡಲ್‌ವುಡ್‌: ಡಿಸೆಂಬರ್ ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img