Thursday, July 24, 2025

#madalvirupakshappa

ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

political news: ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...

ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್

ಶಿವಮೊಗ್ಗ: ಹಿಂದೆ ಅವಿಭಜಿತ ಶಿವಮೊಗ್ಗದ ಭಾಗವಾಗಿದ್ದ ಚನ್ನಗಿರಿ ಕ್ಷೇತ್ರ ಶಿವಮೊಗ್ಗ ಜೊತೆ ಭಾವನಾತ್ಮಕ ಹಾಗೂ ವ್ಯಾವಹಾರಿಕ ನಂಟು ಹೊಂದಿದೆ.‌ ಅಡಕೆ ವ್ಯಾಪರವಿರಬಹುದು, ರಾಜಕೀಯವೇ ಆಗಿರಬಹುದು ಇಂದಿಗೂ ಒಂದೇ ಜಿಲ್ಲೆಯ ತಾಲೂಕುಗಳು ಎಂಬಂತಿವೆ. ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಿಂದ ನಲುಗಿದ ಚನ್ನಗಿರಿಗೆ ಸದ್ಯ ಶಿವಮೊಗ್ಗದಲ್ಲಿ ಖ್ಯಾತರಾಗಿರುವ ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್ ನೀಡುತ್ತಾರೆಂದು ಜನ...

ನಾಪತ್ತೆಯಾಗಿದ್ದ ಮಡಾಳ್ ಪ್ರತ್ಯಕ್ಷನಾದಾಗ ಆಗಿದ್ದೇನು..?

political news ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಲಂಚ ಪಡೆದುಕೊಂಡ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯ ಸಿಕ್ಕಿಬಿದ್ದಿರುವ ಶಾಸಕರು ಕಳೆದ ಆರು ದಿನಗಳಿಂದ ಎಲ್ಲಿ ಹೋಗಿದ್ದರು ಎಂಬ ಸುದ್ದಿ ಯಾ ರಿಗೂ ತಿಳಿದಿರಲಿ್ಲ್ಲ. ಆದರೆ ನ್ಯಾಯಾಲಯದಿಂದ ನಿರಿಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೆ ಶಾಸಕರು ಸಡನ್ನಾಗಿ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸದಲ್ಲಿ ಪ್ರತ್ಯಕ್ಷವಾಗಿದ್ದು ಶಾಸಕ ಮಡಾಳ್...

ಮಡಾಳರನ್ನು ಬಂದಿಸದಿದ್ದಕ್ಕೆ ಕೈ ನಾಯಕರು ಗರಂ

political news.. ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ. ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img