Tuesday, May 20, 2025

maddoor

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img