Wednesday, October 15, 2025

Maddooru

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...
- Advertisement -spot_img

Latest News

ಮನೆಯಲ್ಲಿ ಹೆಚ್ಚು ಚಿನ್ನ ಇಟ್ಟಿದ್ರೆ ‘ದಂಡ’ ಗ್ಯಾರಂಟಿ – ಹಾಗಾದ್ರೆ ಮನೆಯಲ್ಲಿ ಬಂಗಾರ ಎಷ್ಟು ಇಟ್ಕೋಬೇಕು?

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವಂತೆ, ಹಲವರು ಬಂಗಾರವನ್ನು ಭದ್ರ ಹೂಡಿಕೆಯಾಗಿ ಪರಿಗಣಿಸಿ ಸಂಗ್ರಹಿಸುತ್ತಿದ್ದಾರೆ. ಆದರೆ, ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು ಎಂಬುದು ಬಹುಮಾನ್ಯ ಪ್ರಶ್ನೆಯಾಗಿದೆ....
- Advertisement -spot_img