Monday, May 11, 2026

Maddooru

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img