Monday, May 12, 2025

Maddooru

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img