Saturday, June 6, 2026

Maddur bjp

ಮದ್ದೂರು ಕೇಸರಿಮಯ ಶಾಂತಿ ಸಭೆಗೆ ಬಿಜೆಪಿ ಗೈರು!

ಮದ್ದೂರಿನ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಕೊಲಾಹಲ ಸೃಷ್ಟಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ಮುಖಂಡರು ಪ್ರತಿಭಟನೆ ಮಾಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮದ್ದೂರಿನಲ್ಲಿ ಕರೆದಿದ್ದ ಶಾಂತಿ ಸಭೆಗೆ ಬಿಜೆಪಿ, ಹಿಂದುತ್ವ ಪರ ಮುಖಂಡರು ಗೈರಾದರು. ಕಲ್ಯಾಣ ಮಂಟಪದಲ್ಲಿ ನಡೆದ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img