Thursday, November 27, 2025

maddur clash

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ಕಲ್ಲು ತೂರಿದವರು ಅಮಾಯಕರಾ? ಕಾಂಗ್ರೆಸ್ ನಾಯಕ ಲಕ್ಷ್ಮಣ್ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ 24 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕ್ರಮವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತೀವ್ರವಾಗಿ ಖಂಡಿಸಿ, ಬಂಧಿತರು ನಿಜವಾಗಿಯೂ ಕಲ್ಲು ತೂರಿದವರೇ? ಅಮಾಯಕರನ್ನು ಪೊಲೀಸರ ಒತ್ತಡದಡಿ ಬಂಧಿಸಿರುವರೇ? ಎಂದು ಪ್ರಶ್ನಿಸಿದರು. ಮೆರವಣಿಗೆಯ ಸಂದರ್ಭದಲ್ಲಿ ಒಬ್ಬ ಮಹಿಳೆ ಮುಸ್ಲಿಮರ ವಿರುದ್ಧ ಅವಾಚ್ಯ...

ಮದ್ದೂರು ಕೇಸರಿಮಯ ಶಾಂತಿ ಸಭೆಗೆ ಬಿಜೆಪಿ ಗೈರು!

ಮದ್ದೂರಿನ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಕೊಲಾಹಲ ಸೃಷ್ಟಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ಮುಖಂಡರು ಪ್ರತಿಭಟನೆ ಮಾಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮದ್ದೂರಿನಲ್ಲಿ ಕರೆದಿದ್ದ ಶಾಂತಿ ಸಭೆಗೆ ಬಿಜೆಪಿ, ಹಿಂದುತ್ವ ಪರ ಮುಖಂಡರು ಗೈರಾದರು. ಕಲ್ಯಾಣ ಮಂಟಪದಲ್ಲಿ ನಡೆದ...

ಮದ್ದೂರು ಮಿನಿ ಪಾಕಿಸ್ತಾನ? ಮಸೀದಿ ಮುಂಭಾಗಕ್ಕೆ ಪ್ರವೇಶವಿಲ್ಲ

ನಮ್ಮ ಏರಿಯಾ ಮಿನಿ ಪಾಕಿಸ್ತಾನವಾದಂತಾಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದೇ ಇಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗು ಹಿಡಿದು ಅಲೆದಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮ ಮನೆಯವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರಿಗೆ ಅಳಲು ತೋಡಿಕೊಂಡರು. ಮದ್ದೂರಿನಲ್ಲಿ ಭಾನುವಾರ ರಾತ್ರಿ...

CM ಶಾಂತಿದೂತರಿಂದಲೇ ಕಲ್ಲು ತೂರಾಟ.. ಸಿಟಿ ರವಿ ಆಕ್ರೋಶ!

ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೀವ್ರ ಟೀಕೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img