Wednesday, September 16, 2026

Maddur Ganesh Festival

ಎದೆ ಸೀಳಿದರೆ ಅಲ್ಲಾ ಮಾತ್ರ ಕಾಣ್ತಾನೆ – ಸರ್ಕಾರದ ವಿರುದ್ಧ ಅಶೋಕ್ ಕಿಡಿ!

ಕಾಂಗ್ರೆಸ್ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಅಧಿಕಾರಿಗಳ ವಿಚಾರದಲ್ಲೂ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆರ್....
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img