Thursday, July 30, 2026

Maddur Incident

ಮದ್ದೂರಿನ ಜ್ಯೋತಿ ವಿರುದ್ಧ ಎಫ್‌ಐಆರ್ – ಸುಮೊಟೋ ದಾಖಲಿಸಿದ ಟೌನ್ ಪೊಲೀಸ್!

ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್‌ಐಆರ್ ದಾಖಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img