Tuesday, April 28, 2026

maddur news

ಮದ್ದೂರು ಮಿನಿ ಪಾಕಿಸ್ತಾನ? ಮಸೀದಿ ಮುಂಭಾಗಕ್ಕೆ ಪ್ರವೇಶವಿಲ್ಲ

ನಮ್ಮ ಏರಿಯಾ ಮಿನಿ ಪಾಕಿಸ್ತಾನವಾದಂತಾಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದೇ ಇಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗು ಹಿಡಿದು ಅಲೆದಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮ ಮನೆಯವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರಿಗೆ ಅಳಲು ತೋಡಿಕೊಂಡರು. ಮದ್ದೂರಿನಲ್ಲಿ ಭಾನುವಾರ ರಾತ್ರಿ...

CM ಶಾಂತಿದೂತರಿಂದಲೇ ಕಲ್ಲು ತೂರಾಟ.. ಸಿಟಿ ರವಿ ಆಕ್ರೋಶ!

ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೀವ್ರ ಟೀಕೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...

ನಾನೇ ಮದ್ದೂರಿಗೆ ಬರಬೇಕಾಗುತ್ತೆ.. ಕಾಂಗ್ರೆಸ್‌ಗೆ HDK ಖಡಕ್ ಎಚ್ಚರಿಕೆ!

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img