Saturday, May 17, 2025

maddur police station

ಎಕ್ಸಪ್ರೆಸ್ ಹೈವೆ ಉದ್ಗಾಟನೆಯಾದ ಒಂದೇ ಗಂಟೆಯಲ್ಲಿ ಕಾರು ಪಲ್ಟಿ

district story: ಬೆಂಗಳೂರು  ಮಂಡ್ಯ ಮೈಸೂರು ಎಕ್ಸಪ್ರಸ್ ಹೈವೆ ನಿನ್ನೆ ರಾಷ್ಟ್ರೀಯ ಪ್ರಧಾನಮಂತ್ರಿಗಳಾದ  ಸನ್ಮಾನ್ಯ ನರೇಂದ್ರ ಮೋದಿಯವರು ತಮ್ಮ ಅಮೃತ ಹಸ್ತದಿಂದ ಉದ್ಗಾಟನೆ ಮಾಡಿದ್ದಾರೆ. ಇದಾದ ಬಳಿಕ ಒಂದು ಗಂಟೆಕಳೆದಿಲ್ಲ ಇದೇ ರಸ್ತೆಯಲ್ಲಿ ಹಾದು ಹೋಗಿರುವ ಕಾರೊಂದು  ಮದ್ದೂರು ಪಟ್ಟಣದ ಶಿಂಷಾ ನದಿ ಸೇತುವೆ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಆದರೆ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img