ಮದ್ದೂರಿನ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಕೊಲಾಹಲ ಸೃಷ್ಟಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ಮುಖಂಡರು ಪ್ರತಿಭಟನೆ ಮಾಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮದ್ದೂರಿನಲ್ಲಿ ಕರೆದಿದ್ದ ಶಾಂತಿ ಸಭೆಗೆ ಬಿಜೆಪಿ, ಹಿಂದುತ್ವ ಪರ ಮುಖಂಡರು ಗೈರಾದರು.
ಕಲ್ಯಾಣ ಮಂಟಪದಲ್ಲಿ ನಡೆದ...
www.karnatakatv.net ಮಂಡ್ಯ : ಕಾನೂನು ಬಾಹಿರವಾಗಿ ಬಂಡೆ ಸಿಡಿಸುತ್ತಿರುವ ದೀಲಿಪ್ ಬಿಲ್ಡ್ ಕೌನ್ ಕಂ ರವರ ವಿರುದ್ದ ಗ್ರಾಮಸ್ಥರು ಇಂದು ಸಿಡಿದೆದ್ದಿದ್ರು. ಮದ್ದೂರು ತಾಲ್ಲೂಕಿನ ಚಂದಹಳ್ಳಿ ಗ್ರಾಮಸ್ಥರು ತಕ್ಷಣ ಬಂಡೆ ಸಿಡಿತ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಂಡೆ ಸಿಡಿತದಿಂದ ಗ್ರಾಮಕ್ಕೆ ತೊಂದರೆಯಾಗುತ್ತಿದೆ, ಮನೆಗಳು ಬಿರುಕು ಬಿಟ್ಟಿವೆ, ದೇವಾಲಯದ ಗೋಡೆಗಳು ಬಿರುಕು ಬಿಟ್ಟು ಹಾಳಾಗುತ್ತಿವೆ. ತಕ್ಷಣ...
ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...