Saturday, May 17, 2025

maddur protest

ಕಾನೂನು ಬಾಹಿರ ಬಂಡೆ ಸಿಡಿತ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

www.karnatakatv.net ಮಂಡ್ಯ : ಕಾನೂನು ಬಾಹಿರವಾಗಿ ಬಂಡೆ ಸಿಡಿಸುತ್ತಿರುವ ದೀಲಿಪ್ ಬಿಲ್ಡ್ ಕೌನ್ ಕಂ ರವರ ವಿರುದ್ದ ಗ್ರಾಮಸ್ಥರು ಇಂದು ಸಿಡಿದೆದ್ದಿದ್ರು. ಮದ್ದೂರು ತಾಲ್ಲೂಕಿನ ಚಂದಹಳ್ಳಿ ಗ್ರಾಮಸ್ಥರು ತಕ್ಷಣ ಬಂಡೆ ಸಿಡಿತ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಂಡೆ ಸಿಡಿತದಿಂದ ಗ್ರಾಮಕ್ಕೆ ತೊಂದರೆಯಾಗುತ್ತಿದೆ, ಮನೆಗಳು ಬಿರುಕು ಬಿಟ್ಟಿವೆ, ದೇವಾಲಯದ ಗೋಡೆಗಳು ಬಿರುಕು ಬಿಟ್ಟು ಹಾಳಾಗುತ್ತಿವೆ. ತಕ್ಷಣ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img