Tuesday, September 15, 2026

Maddur Stone Pelting

ಮದ್ದೂರು ಕಲ್ಲುತೂರಾಟ ಪ್ರೀಪ್ಲ್ಯಾನ್‌

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ, ಪೂರ್ವ ನಿಯೋಜಿತ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಘಟನೆ ಸಂಬಂಧ ಆರಂಭದಲ್ಲಿ 22 ಮಂದಿಯನ್ನು ಗುರುತಿಸಲಾಗಿತ್ತು. ಬಳಿಕ 29 ಮಂದಿಯನ್ನು ವಶಕ್ಕೆ ಪಡೆದಿದ್ರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿದ್ದು, ಪೊಲೀಸರಿಂದ ತನಿಖೆ ಮುಂದಿವರಿದಿದೆ. ತನಿಖೆ ವೇಳೆ ಆರೋಪಿಗಳು ಸ್ಫೋಟಕ ವಿಷಯ ಬಾಯಿ ಬಿಟ್ಟಿದ್ದಾರೆ. ಸ್ವಾಮಿ ಎಂಬುವರ...

ಬೆಂಕಿ ಹಚ್ಚೋದೆ ಬಿಜೆಪಿ ಕೆಲಸ – ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್‌ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ. ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img