ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ, ಪೂರ್ವ ನಿಯೋಜಿತ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಘಟನೆ ಸಂಬಂಧ ಆರಂಭದಲ್ಲಿ 22 ಮಂದಿಯನ್ನು ಗುರುತಿಸಲಾಗಿತ್ತು. ಬಳಿಕ 29 ಮಂದಿಯನ್ನು ವಶಕ್ಕೆ ಪಡೆದಿದ್ರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿದ್ದು, ಪೊಲೀಸರಿಂದ ತನಿಖೆ ಮುಂದಿವರಿದಿದೆ.
ತನಿಖೆ ವೇಳೆ ಆರೋಪಿಗಳು ಸ್ಫೋಟಕ ವಿಷಯ ಬಾಯಿ ಬಿಟ್ಟಿದ್ದಾರೆ. ಸ್ವಾಮಿ ಎಂಬುವರ...
ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಸಿಎಂ ಆಗೇ ಆಗ್ತೀನಿ ಅನ್ನೋ ವಿಶ್ವಾಸದಲ್ಲಿದ್ದಾರೆ. ಮದ್ದೂರು ಕಲ್ಲು ತೂರಾಟದ ಪ್ರಕರಣದ ಬಳಿಕ ಫೈರ್ಬ್ರ್ಯಾಂಡ್ ಖ್ಯಾತಿ, ಯತ್ನಾಳ್ ಹುಮ್ಮಸ್ಸನ್ನ ಮತ್ತಷ್ಟು ಹೆಚ್ಚಿಸಿದೆ. ಸದ್ಯ, ದಾವಣಗೆರೆಯಲ್ಲಿ ನಡೆದ ದಸರಾ ಉತ್ಸವಕ್ಕೆ ಯತ್ನಾಳ್ ಹೋಗಿದ್ರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಲ್ಲದೇ, ನಾನು ಮುಖ್ಯಮಂತ್ರಿಯಾದ್ರೆ ಹಿಂದೂ...
ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್...
ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...
ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್ಫರ್ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ.
ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ...
ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...
ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್ಐ...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...
ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...