ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...
ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...
ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...
ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಪ್ಟೆಂಬರ್ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್ಪಿನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್, ಇರ್ಫಾನ್. ಜಾಫರ್ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...
ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್ ಆಫ್ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್ ಮಾಡಲಾಗಿದೆ. ಸೆಪ್ಟೆಂಬರ್ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು.
ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...
ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...