Thursday, March 5, 2026

made ahome for the birds

ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ ಸಲಾವುದ್ದೀನ್

www.karnatakatv.net : ರಾಯಚೂರು: ನಾಗರೀಕತೆ ಬೆಳೆದಂತೆ ಮನುಷ್ಯನ ಜೊತೆ ಜೊತೆಗೆ ಬದುಕುತ್ತಿದ್ದ ಪಕ್ಷಿ, ಪ್ರಾಣಿಗಳು ದೂರವಾಗತ್ತಲೇ ಇವೆ. ಹೀಗೆ  ದೂರವಾದವುಗಳಲ್ಲಿ ಗುಬ್ಬಚ್ಚಿ ಸಂತತಿ ಪ್ರಮುಖ. ಆದ್ರೆ ಇಲ್ಲೊಬ್ಬ ಪಕ್ಷಿ ಪ್ರೇಮಿ ತಮ್ಮ ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ್ದಾರೆ. ಯೆಸ್... ಜಿಲ್ಲೆಯ ಮಾನ್ವಿ ಪಟ್ಟಣದ ಕ್ಲಾಸ್ ಒನ್ ಸಿವಿಲ್ ಕಾಂಟ್ರಾಕ್ಟರ್ ಸಲಾವುದ್ದಿನ್ ಎಂಬುವವರೇ ನಾವು ಹೇಳ ಹೊರಟಿರುವ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img