www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ.
ದೇಶದಲ್ಲಿ ಸತತ ಎರಡು ವರ್ಷಗಳಿಂದ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ...