Monday, April 6, 2026

Made from dung

ಸಗಣಿಯಿಂದ ತಯಾರಿಸಲಾದ ಗಣೇಶ ಪೂಜೆಗೆ ಶ್ರೇಷ್ಠ…!

www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ  ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ. ದೇಶದಲ್ಲಿ ಸತತ ಎರಡು ವರ್ಷಗಳಿಂದ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img