Sunday, July 5, 2026

Made from dung

ಸಗಣಿಯಿಂದ ತಯಾರಿಸಲಾದ ಗಣೇಶ ಪೂಜೆಗೆ ಶ್ರೇಷ್ಠ…!

www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ  ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ. ದೇಶದಲ್ಲಿ ಸತತ ಎರಡು ವರ್ಷಗಳಿಂದ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img