www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ.
ದೇಶದಲ್ಲಿ ಸತತ ಎರಡು ವರ್ಷಗಳಿಂದ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...