Monday, June 1, 2026

madenuru manu

ಮಡೆನೂರು ಮನು ಬಾಳಲ್ಲಿ ಹೊಸ ಮಿಂಚು!

ಕಾಂಪ್ರಮೈಸ್‌ ಆಗಿದ್ಯಂತೆ. ಮಡೆನೂರು ಮನು ಹಾಗೂ ಮಿಂಚು ಇಬ್ಬರು ತಮ್ಮ ಕೋಪ, ತಾಪಗಳನ್ನ ಮರೆತಿದ್ದಾರೆ. ಮನಸ್‌ ಪೂರ್ತಿಯಾಗಿ, ಖುಷಿಯಾಗಿ ಮತ್ತೆ ಒಟ್ಟಿಗೆ ಸ್ಮೈಲ್‌ ಮಾಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಮಿಂಚು ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಒಪ್ಪಂದದ ಮೇರೆಗೆ ಮನು ಮೇಲಿನ‌ ಕೇಸ್‌ ಅನ್ನು ಮನಸ್ ಪೂರ್ತಿಯಾಗಿ, ಮಿಂಚು ಹಿಂಪಡೆದಿದ್ದಾರೆ. ಕಾಮಿಡಿ ಕಿಲಾಡಿಗಳು...

Sandalwood News: ಕಿರುತೆರೆ ನಟಿಯ ಮೇಲೆ ಅತ್ಯಾ*ಚಾರ ಪ್ರಕರಣ: ನಟ ಮಡೇನೂರು ಮನು ಬಂಧನ

Sandalwood News: ನಾಳೆ ಕುಲದಲ್ಲಿ ಕೀಳ್ಯಾವುದೋ ಅನ್ನೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಪ್ರಪ್ರಥಮ ಬಾರಿಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇನ್ ರೋಲ್‌ನಲ್ಲಿ ನಟಿಸಿದ್ದಾರೆ. ಆದರೆ ನಾಳೆ ಸಿನಿಮಾ ರಿಲೀಸ್ ಆಗತ್ತೋ, ಇಲ್ಲವೋ ಅನ್ನೋದೇ ಡೌಟ್. ಯಾಕಂದ್ರೆ ಮನು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದು, ಎಸ್ಕೇಪ್ ಆಗಿದ್ದ ಮನುವನ್ನು ಪೋಲೀಸರು ಬಂಧಿಸಿ,...
- Advertisement -spot_img

Latest News

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...
- Advertisement -spot_img