Saturday, November 15, 2025

#madhaypradesh

ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ  ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ.  ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ  ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು. ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ...
- Advertisement -spot_img

Latest News

JDS ನಾಯಕರಿಂದ ನನಗೆ ನೋವಾಗಿದೆ : ಆದ್ರೂ ಪಕ್ಷ ಬಿಡುವ ಮಾತಿಲ್ಲ – GTD

ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...
- Advertisement -spot_img