Sunday, June 1, 2025

madhoor temple

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img