Tuesday, March 10, 2026

madhoor temple

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img