Saturday, May 17, 2025

madhoor temple

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img