Kasaragod News:
ಕಾಸರಗೋಡಿನಲ್ಲಾದ ನಿರಂತರ ಮಳೆಗೆ ಇತಿಹಾಸ ಪ್ರಸಿದ್ಧ ಮಧೂರು ಗಣಪತಿ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ.
ಗುಡ್ಡ...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...