Friday, August 14, 2026

madhoor temple

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img