Tuesday, April 15, 2025

Madhu Bangarappa

ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಬಿಡಿ: ಸಚಿವ ಮಧು ಬಂಗಾರಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ‌ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...

ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ...

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು,...

Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

Banglore News : ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧನೆಗೈದ ಸಾಧಕರ ಬಗ್ಗೆ ನಮ್ಮ ಮಕ್ಕಳಿಗೆ ಪ್ರೇರಣೆಯಾಗುವಂತೆ ಹೇಳುವಂತಹ ಕೆಲಸ ಆಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಚಾಮರಾಜಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು....

NEP : ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ

ಬೆಂಗಳೂರು:ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ ) ರದ್ದು ಮಾಡಿ, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಶಿಕ್ಷಣ ತಜ್ಞರ ಸಮಿತಿ ಮಾಡಿ ಮುಂದಿನ ಪೀಳಿಗೆ ಮಕ್ಕಳ ಏಳಿಗೆಗಾಗಿ ಕರ್ನಾಟಕ ಶಿಕ್ಷಣ ನೀತಿ...

Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img