Monday, August 24, 2026

Madhu Bangarappa

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಮಧು ಬಂಗಾರಪ್ಪ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಭಾರಿ ವೀಲಿಂಗ್ ವಾರ್ ಆರಂಭಿಸಿದ್ದಾರೆ. ಬಿಜೆಪಿ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ನೇರಾನೇರ ವಾಗ್ದಾಳಿ...

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ...

ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು...

ಶೀಘ್ರದಲ್ಲೇ 18,000 ಶಿಕ್ಷಕರ ನೇಮಕಾತಿ – ಸಚಿವ ಮಧು ಬಂಗಾರಪ್ಪ ಘೋಷಣೆ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರ ಕೊರತೆಯನ್ನು ನಿವಾರಿಸಲು, ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಮುಂದಿನ...

ಅವರಪ್ಪ ಆಂಬ್ಯುಲೆನ್ಸ್‌ನಲ್ಲಿ ದುಡ್ಡು ತುಂಬಿದ್ರು : ರಾಘವೇಂದ್ರಗೆ ಮಧು ಬಂಗಾರಪ್ಪ ತಿರುಗೇಟು

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಕೇಂದ್ರದ ಕೈಯಲ್ಲಿ ಲಗಾಮು ಕೊಟ್ರೆ ನಮ್ಮ ರಾಜ್ಯ ಬಿಟ್ಟು ಬೇರೆ ರಾಜ್ಯದ ಬಗ್ಗೆ ಮಕ್ಕಳು ಓದಬೆಕಾಗುತ್ತೇ: ಸಚಿವ ಮಧು ಬಂಗಾರಪ್ಪ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎನ್.ಇ.ಪಿ. ಗೆ ಅವಕಾಶ ಇಲ್ಲ.‌ ಎಸ್.ಇ.ಪಿ ಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಪ್ರೌಡ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ.‌ ದೇಶದ ಬಗ್ಗೆ ಒಳ್ಳೆಯತನ ಹೇಳೊ ಪಠ್ಯ...

ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಬಿಡಿ: ಸಚಿವ ಮಧು ಬಂಗಾರಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ‌ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img