Monday, August 24, 2026

Madhu Bangarappa

ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ...

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು,...

Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

Banglore News : ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧನೆಗೈದ ಸಾಧಕರ ಬಗ್ಗೆ ನಮ್ಮ ಮಕ್ಕಳಿಗೆ ಪ್ರೇರಣೆಯಾಗುವಂತೆ ಹೇಳುವಂತಹ ಕೆಲಸ ಆಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಚಾಮರಾಜಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು....

NEP : ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ

ಬೆಂಗಳೂರು:ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ ) ರದ್ದು ಮಾಡಿ, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಶಿಕ್ಷಣ ತಜ್ಞರ ಸಮಿತಿ ಮಾಡಿ ಮುಂದಿನ ಪೀಳಿಗೆ ಮಕ್ಕಳ ಏಳಿಗೆಗಾಗಿ ಕರ್ನಾಟಕ ಶಿಕ್ಷಣ ನೀತಿ...

Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...

‘ರಾಜ್ಯವನ್ನೇ ಮಾರೋದಕ್ಕೆ ಸರ್ಕಾರ ಯತ್ನ’- ಯಡಿಯೂರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ಮೈತ್ರಿ ನಾಯಕರು ಪ್ರಧಾನಿ ಬಗ್ಗೆ, ನನ್ನ ಬಗ್ಗೆ ಹಗುರವಾಗಿ ಮಾತಾಡಿದ್ರು. ಆದ್ರೆ ಈ ರಾಜ್ಯದ ಮತದಾರರು ವಿಚಲಿತರಾಗಲಿಲ್ಲ. ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸಂಸದನಾಗೋ ವಿಶ್ವಾಸದಿಂದ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img