Monday, August 24, 2026

Madhu Bangarappa

‘ಡಿಕೆಶಿ ಟೈರ್ ಟ್ಯೂಬ್ ಗಿರಾಕಿ’- ಆಯನೂರು ಟೀಕೆ

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img