Tuesday, February 3, 2026

madhu madegowda

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img