Friday, May 23, 2025

madhu madegowda

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
- Advertisement -spot_img

Latest News

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ...
- Advertisement -spot_img