Thursday, August 6, 2026

madhu madegowda

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img