Monday, January 26, 2026

#madhubangarappa

SSLC, II PUC ವಿದ್ಯಾರ್ಥಿಗಳಿಗೆ ಪಾಸಿಂಗ್‌ ಮಾರ್ಕ್ಸ್ ಇಳಿಕೆ!

ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್‌ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಇದೀಗ 33% ಅಂಕ ಪಡೆದರೆ ಉತ್ತೀರ್ಣ ಎಂಬ ನಿಯಮ ಜಾರಿಯಾಗಲಿದೆ. ಪಿಯುಸಿಯಲ್ಲಿ ಕೂಡಾ ಪಾಸ್‌ ಮಾರ್ಕ್‌ ಶೇಕಡಾ 30ಕ್ಕೆ ಇಳಿಕೆಯಾಗಿದೆ. ಇದುವರೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರತಿ...

Textbook refinement:ಶಿಕ್ಷಣ ಸಚಿವರ ವಿರುದ್ದ ಪ್ರತಿಭಟನೆ

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ. ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...

Madhu Bangarappa : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮದುಬಂಗಾರಪ್ಪ

Soraba News: ಸೊರಬ ಕ್ಷೇತ್ರದ ಶಾಸಕ, ಪ್ರಾಥಮಿಕ ಮಾಧ್ಯಮಿಕ ಹಂತದ ಸಚಿವ ಮದು ಬಂಗಾರಪ್ಪ ಅವರು ಇಂದು ಅಂದರೆ ಜುಲೈ 17ರಂದು ಸಾರ್ವ ಜನಿಕ ಕುಂದುಕೊರತೆಗಳ ಬಗ್ಗೆ ಗಮನ ಹರಿಸಿ  ತನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿದರು. ಇಂದು ಬೆಳಿಗ್ಗೆ ಸ್ವಕ್ಷೇತ್ರ ಸೊರಬದ ಕುಬಟೂರಿನ ಸ್ವಗೃಹ ಹಾಗೂ ಆನವಟ್ಟಿ ಮತ್ತು ಸೊರಬದ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img